Sandhyavani | ಸಂಧ್ಯಾವಾಣಿ

Advertise on podcast: Sandhyavani | ಸಂಧ್ಯಾವಾಣಿ

Rating
5
from
2 reviews
Categories
This podcast has
781 episodes
Language
Publisher
Explicit
No
Date created
2020/08/16
Latest episode
2026/01/22
Average duration
9 min.
Release period
14 days

Description

A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.

Unlock Sandhyavani | ಸಂಧ್ಯಾವಾಣಿ podcast Email contact info,
Listeners & Audience details

Email contact information

Direct podcast contact details

Listeners

Audience numbers & engagement insights

Audience details

Podcast Insights

Podcast episodes

Check latest episodes from Sandhyavani | ಸಂಧ್ಯಾವಾಣಿ podcast


S1 : EP -11 :ಎಲ್ಲಮ್ಮನ ಮುನಿಸು : The story of a stingy person
2026/01/22
S1 : EP -11 :ಎಲ್ಲಮ್ಮನ ಮುನಿಸು : The story of a stingy person ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಬ್ಬಾನೊಬ್ಬ ಒಕ್ಕಲಿಗ ಇದ್ದ. ಆತನಲ್ಲಿ ಬಹಳಷ್ಟು ಸಂಪತ್ತು ಇತ್ತು. ಆದರೂ ಆತ ಬಲು ಜಿಪುಣನಾಗಿದ್ದ. ಹೀಗಿರುವಾಗ ಒಮ್ಮೆ ಹಸಿವು ಎಂದು ಬಂದ ಜೋಗತಿ ಗೆ ಆತ ಹೊಡೆದು ಕಳುಹಿಸಿದ. ಆತ ಜೋಗತಿಗೆ ಹೊಡೆದ ಬಳಿಕ ಏನಾಯಿತು ಎಂಬ ಸುಂದರ ಕಥೆ ಕೇಳಿ... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
more
S1 : EP -10 : ದೇವರು ಕೊಟ್ಟರೇನು ಕಡಿಮೆ? ಭಾಗ -2 : God's grace
2026/01/16
S1 : EP -10 : ದೇವರು ಕೊಟ್ಟರೇನು ಕಡಿಮೆ? ಭಾಗ -2 ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ತನ್ನ ಅಕ್ಷಯ ಪಾತ್ರೆಯಾಗಿದ್ದ ತಟ್ಟೆಯನ್ನು ಆ ಮನೆಯವರು ಕದ್ದುಕೊಂಡ ಬಳಿಕ ಬಾಲಕ ಮತ್ತೆ ವೃದ್ಧನ ಬಳಿ ಬಂದು ವಿಚಾರವನ್ನು ತಿಳಿಸಿದ ಆಗ ನೀಡಿದ ಉಪಾಯವೇನು? ಮುಂದೆ ಬಾಲಕನಿಗೆ ರಾಶಿಗಟ್ಟಲೆ ಸಂಪತ್ತು ಸಿಕ್ಕಿದ್ದು ಹೇಗೆ ಎಂಬ ಸುಂದರ ಕಥೆ ಕೇಳಿ.... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
more
S1 : EP -9 : ದೇವರು ಕೊಟ್ಟರೇನು ಕಡಿಮೆ?: children story
2026/01/09
S1 : EP -9 :ದೇವರು ಕೊಟ್ಟರೇನು ಕಡಿಮೆ? ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ.ಒಂದೂರಿನಲ್ಲಿ ಒಬ್ಬ ಅಜ್ಜಿ ಮತ್ತು ಮೊಮ್ಮಗ ಇದ್ದರು. ಕಡು ಬಡತನದಿಂದ ಮೂರು ಹೊತ್ತು ಊಟಕ್ಕೂ ಕಷ್ಟವಾಗುತ್ತಿತ್ತು. ಹೀಗಿರುವಾಗ ಮೊಮ್ಮಗ ದೇವರನ್ನು ಭೇಟಿ ಮಾಡಿ ತಮ್ಮ ಬಡತನದಿಂದ ಪಾರುಮಾಡುವಂತೆ ಕೇಳಲು ಹೊರಟ. ಮುಂದೆ ನಡೆದಿದ್ದೇನು ಎಂಬ ಸುಂದರ ಕಥೆ ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
more
S1 : EP -8 :ಚೋಟಪ್ಪನ ಗೆಳೆಯರು :Chotappa's friends
2026/01/02
S1 : EP -8 :ಚೋಟಪ್ಪನ ಗೆಳೆಯರು :Chotappa's friends ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದು ಊರಿನಲ್ಲಿ ಒಬ್ಬ ಇದ್ದ. ಅವನ ಹೆಸರು ಯಾರಿಗೂ ತಿಳಿದಿರಲಿಲ್ಲ. ಎಲ್ಲರೂ ಆತನನ್ನು ಚೋಟಪ್ಪ ಎಂದು ಕರೆಯುತ್ತಿದ್ದರು. ಹೀಗಿರುವ ಒಂದು ಕುಂಭದ್ರೋಣ ಮಳೆಯ ಬಳಿಕ ಆತನ ಎತ್ತುಗಳು ಕಳವಾದವು. ಹೀಗಿರುವ ಆತ ತನ್ನ ಎತ್ತನ್ನು ಹುಡುಕಿದ್ದು ಹೇಗೆ? ಮತ್ತು ಆ ಸಮಯದಲ್ಲಿ ಯಾರೆಲ್ಲಾ ಜೊತೆಗಿದ್ದರು ಎಂಬ ಸುಂದರ ಕಥೆ ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
more
S1 : EP -7 :ಬಟ್ಟಲು ಏಕೆ ಕೆನೆ ತಿನ್ನೋದಕ್ಕಾ ? :Moral Story
2025/12/19
S1 : EP -7 :ಬಟ್ಟಲು ಏಕೆ ಕೆನೆ ತಿನ್ನೋದಕ್ಕಾ ? :Moral Story ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದು ಊರಿನಲ್ಲಿ ಗಂಡ ಹೆಂಡತಿಯರು ಇದ್ದರು. ಇಬ್ಬರಿಗೂ ಶ್ರೀಮಂತರಾಗಬೇಕು ಎಂಬ ಆಸೆ ಆಗಿ ಬೆಣ್ಣೆ, ತುಪ್ಪ ಮಾರಿ ಹಣ ಗಳಿಸಲು ಎಮ್ಮೆಯನ್ನು ಕೊಂಡುಕೊಂಡರು. ಆದರೆ ಹೆಂಡತಿ ತನ್ನ ಬಾಯಿ ಚಪಲಕ್ಕಾಗಿ ಹಾಲಿನ ಕೆನೆಯೆನ್ನೆಲ್ಲಾ ತಿಂದು ಗಂಡನ ಬಳಿ ಈ ಎಮ್ಮೆಯ ಹಾಲಿನಲ್ಲಿ ಕೆನೆಯೇ ಬರುವುದಿಲ್ಲ ಎಂದಳು ಆದರೆ ಮುಂದೆ ನಿಜ ವಿಚಾರ ಹೊರಬಂದದ್ದು ಹೇಗೆ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
more
S1 : EP -6 : ಬಸ್ಯ, ಸಿಂಗ , ಮತ್ತು ಅಗಸನ ಕಲ್ಲು :story of basya and singa
2025/12/12
S1 : EP -6 : ಬಸ್ಯ, ಸಿಂಗ , ಮತ್ತು ಅಗಸನ ಕಲ್ಲು :story of basya and singa ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದೂರಿನಲ್ಲಿ ಒಬ್ಬ ಅಗಸ ಇದ್ದ. ಅವನ ಬಳಿ ಒಂದು ಕತ್ತೆ ಇತ್ತು. ಅವರಿಬ್ಬರೂ ಪ್ರಾಣ ಸ್ನೇಹಿತರಾಗಿದ್ದರು. ಹೀಗಿರುವಾಗ ಒಂದು ಬಾರಿ ಅಗಸನ ಪ್ರಾಣಕ್ಕೆ ಸಂಚಕಾರ ಬಂದಾಗ ಕತ್ತೆ ಹೇಗೆ ಅಗಸನನ್ನು ಕಾಪಾಡಿತು? ಮತ್ತು ಮುಂದೆ ಕತ್ತೆ ಅಗಸನ ಕಲ್ಲಾದದ್ದು ಹೇಗೆ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
more
S1 : EP -5 :ಬಡತನವೆಂಬ ಶಾಪ : Story Of Poverty
2025/12/05
S1 : EP -5 : ಬಡತನವೆಂಬ ಶಾಪ : Story Of Poverty ಒಂದೂರಿನಲ್ಲಿ ಇಬ್ಬರು ಅಣ್ಣ ತಮ್ಮಂದಿರಿದ್ದರು. ಇಬ್ಬರಿಗೂ ವಿವಾಹವಾಯಿತು. ಹೀಗಿರುವಾಗ ತಮ್ಮನಿಗೆ ಒಂದರ ಮೇಲೊಂದು ಮಕ್ಕಳಾಗಿ ಬಡತನ ಆವರಿಸಿತು. ಎಷ್ಟು ಬಡತನವೆಂದರೆ ಒಂದು ಹೊತ್ತಿನ ಊಟಕ್ಕೂ ಕಷ್ಟ ಎನ್ನಿಸುವಷ್ಟು .ಹೀಗಿರುವ ಹೊತ್ತಿನ ಊಟಕ್ಕಾಗಿ ತಮ್ಮನ ಹೆಂಡತಿ ಆಕೆಯ ಅಣ್ಣನ ಮನೆ ಬಾಗಿಲಿಗೆ ಹೋದಳು... ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
more
S1 : EP -4 :ಅತ್ತೆಯ ಗೊಂಬೆ : Mother-in-law doll
2025/11/27
S1 : EP -4 :ಅತ್ತೆಯ ಗೊಂಬೆ : Mother-in-law doll ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದೂರಲ್ಲಿ ಒಬ್ಬಳು ತಾಯಿ ತನ್ನ ಮಗನಿಗೆ ಮದುವೆ ಮಾಡಿ ಸೊಸೆಯನ್ನು ಮನೆಗೆ ಕರೆತಂದಳು . ಹೀಗೆ ಮನೆಗೆ ಬಂದ ಸೊಸೆ ಅತ್ತೆ ಹೇಳಿದಂತೆಯೇ ಎಲ್ಲಾ ಕೆಲಸ ಮಾಡುತ್ತಿದ್ದಳು. ಹೀಗಿರುವಾಗ ಕೆಲ ಕಾಲದ ಬಳಿಕ ಅತ್ತೆ ವಯಸ್ಸಾಗಿ ಮರಣ ಹೊಂದಿದಳು. ಈಗ ಸೊಸೆಯ ಪಾಡು ಏನಾಯಿತು? ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
more
S1 : EP -3 : ಅಧಿಕ ಪ್ರಸಂಗಿ : Story of Crazy Boy
2025/11/20
S1 : EP -3 : ಅಧಿಕ ಪ್ರಸಂಗಿ : Story of Crazy Boy ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದೂರಲ್ಲಿ ಒಬ್ಬ ದೊಡ್ಡ ಶೀಮಂತ ಇದ್ದ ಅವನ ಶ್ರೀಮಂತಿಕೆಗೆ ತಕ್ಕಂತೆ ಅವನ ಗಾತ್ರವು ದೊಡ್ಡದಾಗಿತ್ತು. ಹೀಗಿರುವಾಗ ಒಮ್ಮೆ ಒಂದು ಹುಡುಗ ಆತನನ್ನು ಕಂಡು ಬಿದ್ದು ಬಿದ್ದು ನಕ್ಕನಂತೆ. ಶ್ರೀಮಂತ ಆ ಹುಡುಗ ನನ್ನ ಶ್ರೀಮಂತಿಕೆ ಕಂಡು ಸಂತೋಷಪಡುತ್ತಿದ್ದಾನೆ ಎಂದುಕೊಂಡ. ಆದರೆ ನಿಜ ವಿಜಾರವೇ ಬೇರೆ ಇತ್ತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  podcast.udayavani.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
more
S1 : EP -2 : ಎಲ್ಲವೂ ಶಿವನಾಟ: Everything is Shiva's wish
2025/11/14
S1 : EP -2 : ಎಲ್ಲವೂ ಶಿವನಾಟ: Everything is Shiva's wish ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಒಂದೂರಲ್ಲಿ ಒಂದು ಸಂಸಾರ . ಗಂಡ ಹೆಂಡತಿ ಮತ್ತು ಎರಡು ಮಕ್ಕಳು. ಇಬ್ಬರು ಮಕ್ಕಳು ಕೂಡ ತುಂಬ ಸುಂದರವಾಗಿದ್ದರು. ಹೀಗಿರುವಾಗ ಇವರಿಬ್ಬರು ಮಕ್ಕಳಲ್ಲಿ ಒಬ್ಬಳ ಮೇಲೆ ಜಂಗಮನ ಕಣ್ಣು ಬಿತ್ತು. ಬಳಿಕ ಆಕೆಯ ಬದುಕಿನಲ್ಲಿ ಏನೆಲ್ಲಾ ನಡೆಯಿತು ಎಂಬ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
more
S1 : EP -1 : ದೇವರನ್ನು ಸುಪ್ರೀತಗೊಳಿಸುವುದು ಹೇಗೆ?: Janapada Story
2025/11/07
S1 : EP -1 : ದೇವರನ್ನು ಸುಪ್ರೀತಗೊಳಿಸುವುದು ಹೇಗೆ?: Janapada Story ಇದು ಡಾ|ಸಂಧ್ಯಾ ಪೈ ಅವರು ಮುದ್ದು ಮಕ್ಕಳಿಗಾಗಿ ಹೇಳಿದ ಸುಂದರ ಜಾನಪದ ಕಥೆಗಳಲ್ಲಿ ಒಂದು ಕಥೆ. ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ಮಾಡುವ ದಾನದಿಂದ ದೇವರು ಸುಪ್ರೀತನಾಗುತ್ತಾನೆ ಎಂಬ ಮಾತಿಗೆ ಉದಾಹರಣೆಯಂತಿದೆ ಈ ಕಥೆ. ಒಂದಾನೊಂದು ಊರಿನಲ್ಲಿ ಅಜ್ಜಿ ಮತ್ತು ಮೊಮ್ಮಗ ಜೀವನೋಪಾಯಕ್ಕಾಗಿ ಒಬ್ಬ ಜಿಪುಣ ಸಾವುಕಾರ ನ ಮನೆಯಲ್ಲಿ ಕೆಲಸಕ್ಕೆ ಸೇರಿಕೊಂಡರು. ಹೀಗಿರುವ ಸಾವುಕಾರ ನ ಮನೆಗೆ ದೇವರು ಮನುಷ್ಯ ರೂಪದಲ್ಲಿ ಬಂದು ಊಟ ಕೇಳಿದ. ಆದರೆ ಸಾವುಕಾರ ಜಿಪುಣತನ ತೋರಿಸಿದ. ಆಗ ದೇವರು ಅಜ್ಜಿ ಮೊಮ್ಮಗನ ಮನೆಗೆ ಹೋದಾಗ ಒಂದು ಘಟನೆ ನಡೆಯಿತು ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
more
S1 : EP -526 :ಚಕ್ರವರ್ತಿಯ ಆಯ್ಕೆ :Emperor's choice
2025/07/24
S1 : EP -526 :ಚಕ್ರವರ್ತಿಯ ಆಯ್ಕೆ :Emperor's choice ಇದೊಂದು ಸುಂದರ ಮಕ್ಕಳ ಕಥೆ . ಒಂದಾನೊಂದು ಕಾಲದಲ್ಲಿ ಒಬ್ಬ ರಾಜನಿದ್ದ ಆತನಿಗೆ ಮಕ್ಕಳಿರಲಿಲ್ಲ. ತನ್ನ ಪ್ರಜೆಗಳನ್ನೇ ಮಕ್ಕಳಂತೆ ಕಾಣುತ್ತಿದ್ದ. ಹೀಗಿರುವಾಗ ಆತನಿಗೆ ತನ್ನ ನಂತರ ಸಾಮ್ರಾಜ್ಯ ಒಬ್ಬ ದಕ್ಷ ವ್ಯಕ್ತಿಯ ಕೈಗೆ ಹೋಗಬೇಕು ಎಂಬ ಆಸೆ ಇತ್ತು . ಅದಕ್ಕಾಗಿ ಆತ ಮಾಡಿದ್ದೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
more
S1 : EP -525 :ನಾಯಕನ ಆಯ್ಕೆ :Choice of leader
2025/07/19
S1 : EP -525 :ನಾಯಕನ ಆಯ್ಕೆ :Choice of leader ಒಂದಾನೊಂದು ಕಾಲದಲ್ಲಿ ಮನುಷ್ಯರಲ್ಲಿ ನಾಯಕ ಎನ್ನುವವನೇ ಇರಲಿಲ್ಲ . ಹೀಗಾಗಿ , ಮನುಷ್ಯರು ಸಣ್ಣ ಪುಟ್ಟ ವಿಚಾರಕ್ಕೂ ಗಲಾಟೆ ಹೊಡೆದಾಟಗಳನ್ನು ಮಾಡಿಕೊಳ್ಳುತ್ತಿದ್ದರಂತೆ. ಆದ್ದರಿಂದ ಹಿರಿಯರೆಲ್ಲಾ ಸೇರಿ ಈ ರೀತಿಯ ಗಲಾಟೆಗಳಿಗೆ ಅಂತ್ಯ ಹಾಡಲು ಒಂದು ಉಪಾಯ ಮಾಡಿದರು, ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
more
S3 : EP -106:ಪಾಂಡವರ ಮಹಾ ಪ್ರಸ್ಥಾನ: Mahaprasthanika Parva
2025/07/18
S3 : EP -106:ಪಾಂಡವರ ಮಹಾ ಪ್ರಸ್ಥಾನ: Mahaprasthanika Parva ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಕೊನೆಯ ಕಥೆ. 5 ಜನ ಪಾಂಡವರು ದ್ರೌಪದಿ ಮತ್ತು ಅವರನ್ನು ಹಿಂಬಾಲಿಸುತ್ತಾ ಬಂದ ನಾಯಿಯೊಂದಿಗೆ ಮಹಾ ಪ್ರಸ್ಥಾನ ಮಾಡಿದರು. ಈ ಸಮಯದಲ್ಲಿ ಯಾರೆಲ್ಲಾ ನಡು ದಾರಿಯಲ್ಲಿ ಉಳಿದರು ಮತ್ತು ಯಾರು ಸ್ವರ್ಗಕ್ಕೆ ಹೋದರು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
more
S1 : EP -524:ಸಿರಿವಂತನ ನಾಲ್ವರು ಹೆಂಡತಿಯರು :The rich man's four wives
2025/07/12
S1 : EP -524:ಸಿರಿವಂತನ ನಾಲ್ವರು ಹೆಂಡತಿಯರು :The rich man's four wives ಸಿರಿವಂತ ಒಬ್ಬನಿಗೆ ನಾಲ್ಕು ಜನ ಪತ್ನಿಯರಿದ್ದರಂತೆ. ಈ ನಾಲ್ಕು ಜನರಲ್ಲಿ ಆತ ನಾಲ್ಕನೇ ಪತ್ನಿಗೆ ಉಡುಗೊರೆಗಳ ಸುರಿಮಳೆ ಸುರಿಸುತ್ತಿದ್ದನಂತೆ. ಒಟ್ಟಾರೆಯಾಗಿ ಆತ ಆಕೆಯ ಗುಲಾಮನಾಗಿದ್ದನಂತೆ. ಹೀಗಿರುವಾಗ ಒಂದು ದಿನ ಘಟನೆಯೊಂದು ನಡೆಯಿತು ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
more

Podcast reviews

Read Sandhyavani | ಸಂಧ್ಯಾವಾಣಿ podcast reviews


5 out of 5
2 reviews

Podcast sponsorship advertising

Start advertising on Sandhyavani | ಸಂಧ್ಯಾವಾಣಿ & sponsor relevant audience podcasts


What do you want to promote?

Ad Format

Campaign Budget

Business Details